ಕೇರಳಕ್ಕೆ ನೆರವು ಪ್ರಕಟಿಸಿಲ್ಲ: ಯುಎಇ
ಅಬುಧಾಬಿ 24: ಜಡಿಮಳೆ, ಪ್ರವಾಹ, ಭೂಕುಸಿತವೇ ಮೊದಲಾದ ಭೀಕರ ನೈಸಗರ್ಿಕ ಪ್ರಕೋಪಕ್ಕೆ ನಲುಗಿಹೋಗಿರುವ ಕೇರಳಕ್ಕೆ "ಯಾವುದೇ ನಿದರ್ಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಅಧಿಕೃತ ಘೋಷಣೆಯನ್ನು ತಾನು ಮಾಡೇ ಇಲ್ಲ ಎಂದು ಯುಎಇ ಸರಕಾರ ಸ್ಪಷ್ಟಪಡಿಸಿದೆ.
ಯುಎಇ ಆಥರ್ಿಕ ನೆರವು ಸ್ವೀಕರಿಸುವ ವಿಷಯದಲ್ಲಿ ಕೇಂದ್ರ ಮತ್ತು ಕೇರಳ ಸರಕಾರ ನಡುವಿನ ಹಗ್ಗಜಗ್ಗಾಟಕ್ಕೆ ತಾನು ಸಿಲುಕಿಕೊಂಡಿರುವುದನ್ನು ಗಮನಿಸಿರುವ ಯುಎಇ ಸರಕಾರ ಈ ಅಧಿಕೃತ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
"ಕೇರಳಕ್ಕೆ ಯಾವುದೇ ನಿದರ್ಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಬಗ್ಗೆ ಯುಎಇ ಈ ತನಕ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ಯುಎಇ ರಾಯಭಾರಿ ಅಹ್ಮದ್ ಅಲ್ಬನ್ನಾ ಹೇಳಿರುವುದನ್ನು ಉಲ್ಲೇಖೀಸಿ "ದ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ನಿನ್ನೆ ಗುರುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು "ಯುಎಇ ಸರಕಾರ ಕೇರಳಕ್ಕೆ 700 ಕೋಟಿ ರೂ. ಹಣಕಾಸು ನೆರವು ನೀಡುವುದಾಗಿ ಹೇಳಿದೆ' ಎಂದು ತಿಳಿಸಿದ್ದರು.
ಮಾತ್ರವಲ್ಲದೆ ಅಬುಧಾಭಿಯ ಕ್ರೌನ್ ಪ್ರಿನ್ಸ್ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫೋನ್ ಕರೆ ಮಾಡಿ ಯುಎಇ ನೆರವು ಕೊಡುಗೆಯನ್ನು ತಿಳಿಸಿದ್ದಾರೆ ಎಂದೂ ಪಿಣರಾಯಿ ಹೇಳಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 