ಸಹಾಯಕ ನಿರ್ದೇಶಕ ಜಡಿಯಪ್ಪ ಅಧಿಕಾರ ಸ್ವೀಕಾರ
ಹೊಸಪೇಟೆ/ಬಳ್ಳಾರಿ,ಮೇ 21:ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೊಸಪೇಟೆ ಕಚೇರಿಯ ಸಹಾಯಕ ನಿದರ್ೇಶಕರಾಗಿ ಜಡಿಯಪ್ಪ ಗೆದ್ಲಗಟ್ಟಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಳ್ಳಾರಿಯ ಹಿರಿಯ ಸಹಾಯಕ ನಿದರ್ೇಶಕ ಬಿ.ಕೆ.ರಾಮಲಿಂಗಪ್ಪ ಅವರು ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಚೇರಿಯ ಪ್ರಥಮ ದಜರ್ೆ ಸಹಾಯಕ ರಾಮಾಂಜನೇಯ ಮತ್ತು ಸಿಬ್ಬಂದಿಗಳಾದ ಕೃಷ್ಣ, ಅಭಿಷೇಕ್, ತಾಯಪ್ಪ ಸೇರಿದಂತೆ ಹೊಸಪೇಟೆಯ ಮಾಧ್ಯಮ ಪ್ರತಿನಿಧಿಗಳು ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 