ಸಹಾಯಕ ನಿರ್ದೇಶಕ ಜಡಿಯಪ್ಪ ಅಧಿಕಾರ ಸ್ವೀಕಾರ
ಹೊಸಪೇಟೆ/ಬಳ್ಳಾರಿ,ಮೇ 21:ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೊಸಪೇಟೆ ಕಚೇರಿಯ ಸಹಾಯಕ ನಿದರ್ೇಶಕರಾಗಿ ಜಡಿಯಪ್ಪ ಗೆದ್ಲಗಟ್ಟಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಳ್ಳಾರಿಯ ಹಿರಿಯ ಸಹಾಯಕ ನಿದರ್ೇಶಕ ಬಿ.ಕೆ.ರಾಮಲಿಂಗಪ್ಪ ಅವರು ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಚೇರಿಯ ಪ್ರಥಮ ದಜರ್ೆ ಸಹಾಯಕ ರಾಮಾಂಜನೇಯ ಮತ್ತು ಸಿಬ್ಬಂದಿಗಳಾದ ಕೃಷ್ಣ, ಅಭಿಷೇಕ್, ತಾಯಪ್ಪ ಸೇರಿದಂತೆ ಹೊಸಪೇಟೆಯ ಮಾಧ್ಯಮ ಪ್ರತಿನಿಧಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 