ಸಹಾಯಕ ನಿರ್ದೇಶಕ ಜಡಿಯಪ್ಪ ಅಧಿಕಾರ ಸ್ವೀಕಾರ
ಹೊಸಪೇಟೆ/ಬಳ್ಳಾರಿ,ಮೇ 21:ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೊಸಪೇಟೆ ಕಚೇರಿಯ ಸಹಾಯಕ ನಿದರ್ೇಶಕರಾಗಿ ಜಡಿಯಪ್ಪ ಗೆದ್ಲಗಟ್ಟಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಳ್ಳಾರಿಯ ಹಿರಿಯ ಸಹಾಯಕ ನಿದರ್ೇಶಕ ಬಿ.ಕೆ.ರಾಮಲಿಂಗಪ್ಪ ಅವರು ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಚೇರಿಯ ಪ್ರಥಮ ದಜರ್ೆ ಸಹಾಯಕ ರಾಮಾಂಜನೇಯ ಮತ್ತು ಸಿಬ್ಬಂದಿಗಳಾದ ಕೃಷ್ಣ, ಅಭಿಷೇಕ್, ತಾಯಪ್ಪ ಸೇರಿದಂತೆ ಹೊಸಪೇಟೆಯ ಮಾಧ್ಯಮ ಪ್ರತಿನಿಧಿಗಳು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 