ಅಕ್ಷರಧಾಮಾ ಮಂದಿರದ ಬಳಿ ಪೊಲೀಸ್ ವಾಹನದ ಮೇಲೆ ದಾಳಿ
ನವದೆಹಲಿ, ಸೆ 22 ದೆಹಲಿಯ ಅಕ್ಷರಧಾಮಾ ಮಂದಿರದ ಬಳಿ ಪೊಲೀಸ್ ವಾಹನದ ಮೇಲೆ ನಾಲ್ವರು ಗುರುತು ಪತ್ತೆಯಾಗದ ದಾಳಿಕೋರರು ಭಾನುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಮಂಡಾವಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಈವರೆಗೆ ಯಾವುದೇ ಸಾವು ನೋವಿನ ವರದಿ ಲಭ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದಾಳಿಕೋರರ ಪತ್ತೆಗಾಗಿ ವ್ಯಾಪಕ ಶೋಧ ಕಾಯರ್ಾಚರಣೆ ನಡೆಸಲಾಗಿದ್ದು ಈವರೆಗೆ ಯಾರನ್ನೂ ಬಂಧಿಸಿಲ್ಲ. ತನಿಖೆ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 