ಬಾಂಬ ಬ್ಲಾಸ್ಟ್ ಕೃತ್ಯ ಖಂಡಿಸಿ ನ್ಯಾಯವಾದಿಗಳ ಮನವಿ
ಬೆಳಗಾವಿ : ಲಖನೌದ ವಜಿರಂಜನ್ ಕೋಟರ್್ ಆವರಣದಲ್ಲಿ ಗುರುವಾರ ನಡೆದ ಬಾಂಬ ಬ್ಲಾಸ್ಟ್ ಕೃತ್ಯವನ್ನು ಖಂಡಿಸಿ ಶುಕ್ರವಾರ ಬೆಳಗಾವಿ ನ್ಯಾಯವಾದಿಗಳ ಸಂಘದ ಸದಸ್ಯರು ಕೋಟರ್್ ಆವರಣದಿಂದ ಡಿಸಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವ ಅಮಿತ ಶಾ ಅವರಿಗೆ ಮನವಿ ರವಾನಿಸಿದರು.
ಇತ್ತಿಚಿನ ದಿನಗಳ ನ್ಯಾಯವಾದಿಗಳ ಮೇಲೆ ಹಲ್ಲೆ ಸೇರಿದಂತೆ ಇನ್ನಿತರ ಘಟನೆಗಳು ನಡೆಯುತ್ತಿರುವುದ್ದರಿಂದ ನ್ಯಾಯವಾದಿಗಳಲ್ಲಿ ಆತಂಕ ಎಡೆ ಮಾಡಿಕೊಟ್ಟಿದೆ. ಸಮಾಜದಲ್ಲಿನ ಶೋಷತರಿಗೆ ನ್ಯಾಯ ಒದಗಿಸಲು ಹೋರಾಡುವ ವಕೀಲರುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ನ್ಯಾಯವಾದಿಗಳ ರಕ್ಷಣೆಗೆ ಸಕರ್ಾರ ಕಾನೂನು ರೂಪಿಸಬೇಕು. ಲಖನೌದ ವಜಿರಂಜನ್ ಕೋಟರ್್ ಆವರಣದಲ್ಲಿ ನಡೆದಿರುವ ಬಾಂಬ ಬ್ಲಾಸ್ಟ್ದ ಬಗ್ಗೆ ವಿಶೇಷ ಪೊಲೀಸ್ ತನಿಖಾ ತಂಡ ರಚಿಸಿ ತನಿಖೆಯನ್ನು ಕೈಗೊಂಡು ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ನ್ಯಾಯವಾದಿಗಳು ಒತ್ತಾಯಿಸಿದರು.
ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದಶರ್ಿ ಆರ್.ಸಿ. ಪಾಟೀಲ, ಕಲ್ಮೇಶ ಮಾಯಣ್ಣಾಚೆ, ಸಂತೋಷ ಪಾಟೀಲ, ನಿತಿನ ಗಾಣಗಿ, ಪ್ರಭಾಕರ ಪವಾರ ಸೇರಿದಂತೆ ಹಿರಿಯ ಕಿರಿಯ ನ್ಯಾಯವಾದಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 