ಬಾಂಬ ಬ್ಲಾಸ್ಟ್ ಕೃತ್ಯ ಖಂಡಿಸಿ ನ್ಯಾಯವಾದಿಗಳ ಮನವಿ
ಬೆಳಗಾವಿ : ಲಖನೌದ ವಜಿರಂಜನ್ ಕೋಟರ್್ ಆವರಣದಲ್ಲಿ ಗುರುವಾರ ನಡೆದ ಬಾಂಬ ಬ್ಲಾಸ್ಟ್ ಕೃತ್ಯವನ್ನು ಖಂಡಿಸಿ ಶುಕ್ರವಾರ ಬೆಳಗಾವಿ ನ್ಯಾಯವಾದಿಗಳ ಸಂಘದ ಸದಸ್ಯರು ಕೋಟರ್್ ಆವರಣದಿಂದ ಡಿಸಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವ ಅಮಿತ ಶಾ ಅವರಿಗೆ ಮನವಿ ರವಾನಿಸಿದರು.
ಇತ್ತಿಚಿನ ದಿನಗಳ ನ್ಯಾಯವಾದಿಗಳ ಮೇಲೆ ಹಲ್ಲೆ ಸೇರಿದಂತೆ ಇನ್ನಿತರ ಘಟನೆಗಳು ನಡೆಯುತ್ತಿರುವುದ್ದರಿಂದ ನ್ಯಾಯವಾದಿಗಳಲ್ಲಿ ಆತಂಕ ಎಡೆ ಮಾಡಿಕೊಟ್ಟಿದೆ. ಸಮಾಜದಲ್ಲಿನ ಶೋಷತರಿಗೆ ನ್ಯಾಯ ಒದಗಿಸಲು ಹೋರಾಡುವ ವಕೀಲರುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ನ್ಯಾಯವಾದಿಗಳ ರಕ್ಷಣೆಗೆ ಸಕರ್ಾರ ಕಾನೂನು ರೂಪಿಸಬೇಕು. ಲಖನೌದ ವಜಿರಂಜನ್ ಕೋಟರ್್ ಆವರಣದಲ್ಲಿ ನಡೆದಿರುವ ಬಾಂಬ ಬ್ಲಾಸ್ಟ್ದ ಬಗ್ಗೆ ವಿಶೇಷ ಪೊಲೀಸ್ ತನಿಖಾ ತಂಡ ರಚಿಸಿ ತನಿಖೆಯನ್ನು ಕೈಗೊಂಡು ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ನ್ಯಾಯವಾದಿಗಳು ಒತ್ತಾಯಿಸಿದರು.
ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದಶರ್ಿ ಆರ್.ಸಿ. ಪಾಟೀಲ, ಕಲ್ಮೇಶ ಮಾಯಣ್ಣಾಚೆ, ಸಂತೋಷ ಪಾಟೀಲ, ನಿತಿನ ಗಾಣಗಿ, ಪ್ರಭಾಕರ ಪವಾರ ಸೇರಿದಂತೆ ಹಿರಿಯ ಕಿರಿಯ ನ್ಯಾಯವಾದಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 