ತ.ನಾಡಿಗೆ 31ಟಿಎಂಸಿ ನೀರು ಬಿಡಲು ಪ್ರಾಧಿಕಾರ ಸೂಚನೆ
ತಮಿಳುನಾಡಿಗೆ 31.24 ಟಿಎಂಸಿ ನೀರು
ನವದೆಹಲಿ 02: ಸುಪ್ರೀಂ ಕೋಟರ್್ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ಕನರ್ಾಟಕಕ್ಕೆ ಸೂಚನೆ ನೀಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚಚರ್ೆ ನಡೆಸಿ, ಸುಪ್ರೀಂ ಆದೇಶದಂತ ಕನರ್ಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ. ಹೀಗಾಗಿ ಕೇಂದ್ರ ಜಲ ಆಯೋಗದಿಂದ ಅಂಕಿ-ಅಂಶ ಪಡೆದು ನೀರನ್ನು ಬಿಡುವ ಬಗ್ಗೆ ನಿಧರ್ಾರ ಕೈಗೊಳ್ಳುವುದಾಗಿ ಕನರ್ಾಟಕ ತಿಳಿಸಿದೆ.
ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಎಸ್. ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿ ಜಲ ಸಂಪನ್ಮೂಲ ಇಲಾಖೆ ಕಾರ್ಯದಶರ್ಿ ರಾಕೇಶ್ ಸಿಂಗ್ ಅವರು ಭಾಗವಹಿಸಿದ್ದರು.
ಇನ್ನು ಪ್ರಾಧಿಕಾರದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು, ತರಾತುರಿಯಲ್ಲಿ ನಾನು ಏನನ್ನೂ ಹೇಳೋದಿಲ್ಲ. ತಮಿಳುನಾಡು ಅಗತ್ಯಕ್ಕಿಂತ ಹೆಚ್ಚು ನೀರಿನ ಬೇಡಿಕೆ ಇಟ್ಟಿದೆ. ಅವ್ರು ಹೇಳಿದ ಕೂಡಲೇ ಬಿಡೋದಕ್ಕೆ ನೀರು ಬೇಕಲ್ವಾ ಎಂದು ಪ್ರಶ್ನಿಸಿದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 