ತ.ನಾಡಿಗೆ 31ಟಿಎಂಸಿ ನೀರು ಬಿಡಲು ಪ್ರಾಧಿಕಾರ ಸೂಚನೆ
ತಮಿಳುನಾಡಿಗೆ 31.24 ಟಿಎಂಸಿ ನೀರು
ನವದೆಹಲಿ 02: ಸುಪ್ರೀಂ ಕೋಟರ್್ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ಕನರ್ಾಟಕಕ್ಕೆ ಸೂಚನೆ ನೀಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚಚರ್ೆ ನಡೆಸಿ, ಸುಪ್ರೀಂ ಆದೇಶದಂತ ಕನರ್ಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ. ಹೀಗಾಗಿ ಕೇಂದ್ರ ಜಲ ಆಯೋಗದಿಂದ ಅಂಕಿ-ಅಂಶ ಪಡೆದು ನೀರನ್ನು ಬಿಡುವ ಬಗ್ಗೆ ನಿಧರ್ಾರ ಕೈಗೊಳ್ಳುವುದಾಗಿ ಕನರ್ಾಟಕ ತಿಳಿಸಿದೆ.
ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಎಸ್. ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿ ಜಲ ಸಂಪನ್ಮೂಲ ಇಲಾಖೆ ಕಾರ್ಯದಶರ್ಿ ರಾಕೇಶ್ ಸಿಂಗ್ ಅವರು ಭಾಗವಹಿಸಿದ್ದರು.
ಇನ್ನು ಪ್ರಾಧಿಕಾರದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು, ತರಾತುರಿಯಲ್ಲಿ ನಾನು ಏನನ್ನೂ ಹೇಳೋದಿಲ್ಲ. ತಮಿಳುನಾಡು ಅಗತ್ಯಕ್ಕಿಂತ ಹೆಚ್ಚು ನೀರಿನ ಬೇಡಿಕೆ ಇಟ್ಟಿದೆ. ಅವ್ರು ಹೇಳಿದ ಕೂಡಲೇ ಬಿಡೋದಕ್ಕೆ ನೀರು ಬೇಕಲ್ವಾ ಎಂದು ಪ್ರಶ್ನಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 