ಅನ್ನಪೂರ್ಣಮ್ಮ ಮನ್ನಾಪುರಗೆ ಪ್ರಶಸ್ತಿ ಪತ್ರ ವಿತರಣೆ
Award letter presented to Annapoornamma Mannapura
ಅನ್ನಪೂರ್ಣಮ್ಮ ಮನ್ನಾಪುರಗೆ ಪ್ರಶಸ್ತಿ ಪತ್ರ ವಿತರಣೆ
ಕೊಪ್ಪಳ 18: ಸಂಗೀತ ಕ್ಷೇತ್ರದ ಹಿರಿಯ ಕಲಾವಿದೆ ಅನ್ನಪೂರ್ಣಮ್ಮ ಮನ್ನಾಪುರ್ ರವರು ಬುದ್ಧ ಪೂರ್ಣಿಮೆಯ ದಿನದಂದು ಕಾವ್ಯ ಪೂರ್ಣಿಮೆ ಎಂದು ಕೊಪ್ಪಳ ವಿಶ್ವವಿದ್ಯಾಲಯ ದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕವನ ವಾಚನ ಮಾಡಿ ಕವನ ವಾಚನದ ಪ್ರಶಸ್ತಿ ಪತ್ರವನ್ನು ಪಡೆದುಕೊಂಡರು, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿಕೆ ರವಿ ರವರು ಪ್ರಶಸ್ತಿ ಪತ್ರ ವಿತರಣೆ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಅನೇಕ ಕಲಾವಿದರು ವಿವಿಧ ಕ್ಷೇತ್ರದ ಶಾಸಕರು ಸೇರಿದಂತೆ ವಿದ್ಯಾರ್ಥಿ ಬಳಗದವರು ಪಾಲ್ಗೊಂಡಿದ್ದರು,
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 