ಕೆಎಲ್ಇ ಎಂಯುಎನ್ನಲ್ಲಿ ಜೆಎಸ್ಎಸ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ
Awards for JSS students at KLE MUN
ಲೋಕದರ್ಶನ ವರದಿ
ಧಾರವಾಡ 09: ಕೆ.ಎಲ್.ಇ ಶಾಲೆ ರಾಯಾಪುರದಲ್ಲಿ ಆಯೋಜಿಸಲಾದ ಪ್ರತಿಷ್ಠಿತಕೆ.ಎಲ್.ಇಎಂಯುನ್ (ಏಐಇಒಗಓ)ಸಮ್ಮೇಳನದಲ್ಲಿ ಜೆ.ಎಸ್.ಎಸ್. ಶ್ರೀಮಂಜುನಾಥೇಶ್ವರ ಸೆಂಟ್ರಲ್ ಶಾಲೆ, ಧಾರವಾಡದ ವಿದ್ಯಾರ್ಥಿಗಳು ಭಾಗವಹಿಸಿದ್ದರು. 10ನೇ ತರಗತಿಯ 5 ವಿದ್ಯಾರ್ಥಿಗಳು ಕೆನಡಾ, ಭೂತಾನ್, ಬ್ರೆಜಿಲ್, ಅಫಘಾನಿಸ್ತಾನ ಹಾಗೂ ಶ್ರೀಲಂಕಾ ದೇಶವನ್ನು ಪ್ರತಿನಿಧಿಸಿದ್ದು, ಕುಮಾರ. ರೋಶನ್ ಮೆಶರಾಮಕರ್ ವರಬಲ್ ಮೆನಶನ್ ಹಾಗೂ ರೋಹನ್ ಮೆಶರಾಮಕರ್ ನೋಬಲ್ ಮೆನಶನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿದ್ಯಾರ್ಥಿಗಳ ಈ ಅಭುತಪೂರ್ವ ಸಾಧನೆಗೆ ಜೆ.ಎಸ್.ಎಸ್ ಸಂಸ್ಥೆಯ ಕಾರ್ಯದರ್ಶಿಗಳದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿಗಳಾದ ಶ್ರೀಯುತ ಅರಿಹಂತ ಪ್ರಸಾದ, ಜೆ.ಎಸ್.ಎಸ್. ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಶ್ರಿಯುತ ಮಹಾವೀರ ಉಪಾಧ್ಯೆ ಹಾಗೂ ಶಾಲಾ ಪ್ರಾಂಶುಪಾಲರಾದ ರಜನಿ ಪಾಟೀಲ್ಅವರು ಅಭಿನಂದಿಸಿ ಶುಭ ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 