ಜ್ಯೋತಿ ಬದಾಮಿಗೆ ಪ್ರಶಸ್ತಿ ಪ್ರದಾನ
ಬೆಳಗಾವಿ, 23: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಕೊಡಮಾಡುವ ಪುಸ್ತಕ ದತ್ತಿ ಪ್ರಶಸ್ತಿಗೆ ಜ್ಯೋತಿ ಬದಾಮಿ "ಶರಣು ಶರಣೆಂಬೆ" ಕೃತಿ ಶಾರದಾ ರಾಮಲಿಂಗಪ್ಪ ಪ್ರಶಸ್ತಿಗೆ ಆಯ್ಕೆಯಾಗಿದ್ದು.
ಇತ್ತೀಚಿಗೆ ಬೆಂಗಳೂರಿನ ಸಾಹಿತ್ಯ ಪರಿಷತ್ತ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಸಾಪ ರಾಜ್ಯಾಧ್ಯಕ್ಷ ನಾಡೊಜ. ಡಾ.ಮನು ಬಳಿಗಾರ ಹಾಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿದರ್ೇಶಕರಾದ ಕೆ.ಎಮ್.ಜಾನಕಿ ಪ್ರಶಸ್ತಿ ಪ್ರದಾನ
ಮಾಡಿದರು.
ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷರಾಗಿರುವ ಜ್ಯೋತಿ ಬದಾಮಿ ಯವರಿಗೆ ಸಂಘದ ವತಿಯಿಂದ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಧಾರವಾಡದ ಲೀಖಕಿ ಲೀಲಾ ಕಲಕೋಟಿ ಹಾಗೂ ಇತರರಿಗೂ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಯಿತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 