ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
Awards for best teachers
ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
ಕೊಪ್ಪಳ: ನಗರದ ಗೌರಿಶಂಕರ ದೇವಸ್ಥಾನದ ಮಹಿಳಾ ಮಂಡಲದ ವತಿಯಿಂದ ಶಿಕ್ಷಕರಾದ ಬಾಲನಾಗಮ್ಮ, ಸುಂಧಿಂದ್ರ ದೇಸಾಯಿ, ವಿಜಯಕುಮಾರ ಪದಕಿ, ಗಾಯತ್ರಿ, ಲತಾ ಮೇಟಿ, ಶೀಲಾ ಹಲಗೇರಿ ಅವರಿಗೆ ಉತ್ತಮ ಶಿಕ್ಷಕರ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಮಯದಲ್ಲಿ ವಕೀಲರಾದ ಮಲ್ಲಿಕಾರ್ಜುನ ಸಜ್ಜನ, ವಿ.ಎಂ .ಬೂಸನೂರಮಠ, ಸಂಘದ ಅಧ್ಯಕ್ಷರಾದ ಗೌರಿ ಅಂಬರೇಶ, ಉಪಾಧ್ಯಕ್ಷರಾದ ಶೋಭಾ ಸೊಪ್ಪಿಮಠ, ಸರಸ್ವತಿ ಕುರುಗೋಡ, ಭಾಗ್ಯ, ಕಿರಣಕುಮಾರ, ಗುರುರಾಜ ಕುಲಕರ್ಣಿ,ವಿಶ್ವನಾಥ,ಅರವಿಂದ ಪಾಟೀಲ,ಕೋಟ್ರೆಶ ಹೈದ್ರಿ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಸೌಮ್ಯ ಸಜ್ಜನ ನಿರೂಪಿಸಿದರು. ಪೂಜಾ ಕುರುಗೋಡ ಸ್ವಾಗತಿಸಿ,ದೀಪಾ ಬಳ್ಳಾಬಳ್ಳಿ ವಂದಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 