ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ
Awards for meritorious students
ಮಹಾಲಿಂಗಪುರ 12: ಸಮೀಪದ ಗ್ರಾಮ ಪಂಚಾಯತಿಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುವಾರ ಸತ್ಕರಿಸಿ ಗೌರವಿಸಲಾಯಿತು.
ಸ್ಥಳಿಯ ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಥಳಿಯ ಸರಕಾರಿ ಪದವಿಪೂರ್ವ ವಿದ್ಯಾಲಯದಲ್ಲಿ ಹಾಗೂ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಮತ್ತು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯೆ ಎಂ.ಎಸ್, ಜಿಟ್ಟಿಯವರನ್ನು ಸತ್ಕರಿಸಿ ಗೌರವಿಸಲಾಯಿತು.
ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜಾರಿ, ಮಹಾಂತೇಶ ಜಾಲಿಕಟ್ಟಿ, ಮನೋಜ ಹಟ್ಟಿ, ಬಾಳೇಶ ಬ್ಯಾಕೋಡ, ಬಾಳಪ್ಪ ಗಡೆಪ್ಪನವರ, ಸುರೇಶ ಪೂಜಾರಿ, ತಾ,ಪಂ, ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ತುಕಾರಾಮ ದೊಡಮನಿ, ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಶಿವಾನಂದ ಬಿರಾದರ, ಗ್ರಾ.ಪಂ. ಸಿಬ್ಬಂದಿ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 