ಮೂರು ದಿನಗಳವರೆಗೆ ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಮೊದಲ ವಾರ್ಷಿಕೋತ್ಸವ ಕಾರ್ಯಕ್ರಮ
Ayodhya Ram Mandir first anniversary program to be held for three days
ಅಯೋಧ್ಯೆ 11: ಇಂದು ಉತ್ತರಪ್ರದೇಶದ ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ.
ಮೂರು ದಿನಗಳವರೆಗೆ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬಾಲ ರಾಮಮೂರ್ತಿಗೆ ಅಭಿಷೇಕ ನೆರವೇರಿಸಿ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಹಾ ಆರತಿ ಬೆಳಗಿ ದೇವರಿಗೆ 56 ತಿನಿಸುಗಳನ್ನು ಅರ್ಪಿಸಿದರು.
ಮೂರು ದಿನಗಳಲ್ಲಿ ದೇಶ, ವಿದೇಶಗಳಿಂದ ಲಕ್ಷಾಂತರರ ಭಕ್ತಾದಿಗಳು ಆಗಮಿಸುವ ನೀರಿಕ್ಷೆ ಇದೆ. ಬರುಬ ಭಕ್ತರಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನೀರು, ವಾಸ್ತವ್ಯ ಟೆಂಟ್ಗಳು, ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹಾಗೂ ಭದ್ರತೆಗೆ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ, ವಿವಿಐಪಿಗಳಿಗೆ ಪ್ರತ್ಯೇಕ ದರ್ಶನದ ವ್ಯವಸ್ಥೆ ಮಾಡಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 