ಅಯೋಧ್ಯಾ ಭೂ ವಿವಾದ : ಅ 14 ರಿಂದ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಪುನರಾರಂಭ
ನವದೆಹಲಿ, ಅ 14: ಅಯೋಧ್ಯಾ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರದಿಂದ ವಿಚಾರಣೆಯನ್ನು ಪುನರಾರಂಭಭಿಸಲಿದೆ. ದಸರಾ ರಜೆಯ ಕಾರಣ ಒಂದು ವಾರಗಳ ಕಾಲ ನ್ಯಾಯಾಲಯಕ್ಕೆ ಬಿಡುವಿದ್ದು ಮುಖ್ಯನ್ಯಾಯಮೂರ್ತಿ ರಂಜನ್ ಗೋಗಾಯ್ ನೇತೃತ್ವದ ಸಂವಿಧಾನ ಪೀಠ ಕಳೆದ ಆಗಸ್ಟ್ 6 ರಿಂದಲೂ ಪ್ರಕರಣದ ವಿಚಾರಣೆಯನ್ನು ಆದ್ಯತೆಯ ಮೇಲೆ ನಡೆಸುತ್ತಿದೆ. ಅಕ್ಟೋಬರ್ 17 ರೊಳಗೆ ವಾದ-ಪ್ರತಿವಾದ ಮುಗಿಸಬೇಕೆಂಬ ಗಡುವು ವಿಧಿಸಿ ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದೆ. ನವೆಂಬರ್ 17 ರಂದು ಮುಖ್ಯ ನ್ಯಾಯಮೂರ್ತಿಯವರು ಅಧಿಕಾರದಿಂದ ನಿರ್ಗಮಿಸುತ್ತಿದ್ದು, ಅದೇ ದಿನ ಅಯೋಧ್ಯಾ ಭೂಮಿ ಒಡೆತನದ ಪ್ರಕರಣದ ತೀಪು ಪ್ರಕಟವಾಗುವ ಸಾಧ್ಯತೆಯಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 