ಅಯೋಧ್ಯಾ ಭೂ ವಿವಾದ : ಅ 14 ರಿಂದ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಪುನರಾರಂಭ
ನವದೆಹಲಿ, ಅ 14: ಅಯೋಧ್ಯಾ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರದಿಂದ ವಿಚಾರಣೆಯನ್ನು ಪುನರಾರಂಭಭಿಸಲಿದೆ. ದಸರಾ ರಜೆಯ ಕಾರಣ ಒಂದು ವಾರಗಳ ಕಾಲ ನ್ಯಾಯಾಲಯಕ್ಕೆ ಬಿಡುವಿದ್ದು ಮುಖ್ಯನ್ಯಾಯಮೂರ್ತಿ ರಂಜನ್ ಗೋಗಾಯ್ ನೇತೃತ್ವದ ಸಂವಿಧಾನ ಪೀಠ ಕಳೆದ ಆಗಸ್ಟ್ 6 ರಿಂದಲೂ ಪ್ರಕರಣದ ವಿಚಾರಣೆಯನ್ನು ಆದ್ಯತೆಯ ಮೇಲೆ ನಡೆಸುತ್ತಿದೆ. ಅಕ್ಟೋಬರ್ 17 ರೊಳಗೆ ವಾದ-ಪ್ರತಿವಾದ ಮುಗಿಸಬೇಕೆಂಬ ಗಡುವು ವಿಧಿಸಿ ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದೆ. ನವೆಂಬರ್ 17 ರಂದು ಮುಖ್ಯ ನ್ಯಾಯಮೂರ್ತಿಯವರು ಅಧಿಕಾರದಿಂದ ನಿರ್ಗಮಿಸುತ್ತಿದ್ದು, ಅದೇ ದಿನ ಅಯೋಧ್ಯಾ ಭೂಮಿ ಒಡೆತನದ ಪ್ರಕರಣದ ತೀಪು ಪ್ರಕಟವಾಗುವ ಸಾಧ್ಯತೆಯಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 