ಭಕ್ತರಿಂದ ಅಯ್ಯಪ್ಪ ಸ್ವಾಮೀಯ ಕುಂಭಮೇಳ
ಶಿರಸಂಗಿ 27: ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಶುಕ್ರವಾರ ಅಯ್ಯಪ್ಪ ಸ್ವಾಮೀಯ ಮಹಾಪೂಜೆ ಅಂಗವಾಗಿ ಸ್ಥಳೀಯ ಮಾಲಾಧಾರಿ ಭಕ್ತರಿಂದ ಅಯ್ಯಪ್ಪ ಸ್ವಾಮೀಯ ಭಾವಚಿತ್ರ ಕುಂಭಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗಿತು. ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ ಕಲ್ಲಪ್ಪ ಪತ್ತಾರ, ಬಸವರಾಜ ಕುಂಬಾರ, ಮಹಾಂತೇಶ ಡೊಕ್ಕಿ, ನಾಗಪ್ಪ ಪತ್ತಾರ, ಕಲ್ಲಪ್ಪ ಡೊಕ್ಕಿ, ಸಂದೀಪ ಬಡಿಗೇರ, ಲಕ್ಷ್ಮನ ಜೋಕಾಲಿ, ದ್ಯಾಮಣ್ಣಾ ಉಡಚನ್ನವರ, ಕಲ್ಲಪ್ಪ ಹೂಲಿಕಟ್ಟಿ, ಶಂಕ್ರೆಪ್ಪಾ ಗೋಡಿ ಸೇರಿದಂತೆ ಮತ್ತಿತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 