ಭಕ್ತರಿಂದ ಅಯ್ಯಪ್ಪ ಸ್ವಾಮೀಯ ಕುಂಭಮೇಳ
ಶಿರಸಂಗಿ 27: ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಶುಕ್ರವಾರ ಅಯ್ಯಪ್ಪ ಸ್ವಾಮೀಯ ಮಹಾಪೂಜೆ ಅಂಗವಾಗಿ ಸ್ಥಳೀಯ ಮಾಲಾಧಾರಿ ಭಕ್ತರಿಂದ ಅಯ್ಯಪ್ಪ ಸ್ವಾಮೀಯ ಭಾವಚಿತ್ರ ಕುಂಭಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗಿತು. ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ ಕಲ್ಲಪ್ಪ ಪತ್ತಾರ, ಬಸವರಾಜ ಕುಂಬಾರ, ಮಹಾಂತೇಶ ಡೊಕ್ಕಿ, ನಾಗಪ್ಪ ಪತ್ತಾರ, ಕಲ್ಲಪ್ಪ ಡೊಕ್ಕಿ, ಸಂದೀಪ ಬಡಿಗೇರ, ಲಕ್ಷ್ಮನ ಜೋಕಾಲಿ, ದ್ಯಾಮಣ್ಣಾ ಉಡಚನ್ನವರ, ಕಲ್ಲಪ್ಪ ಹೂಲಿಕಟ್ಟಿ, ಶಂಕ್ರೆಪ್ಪಾ ಗೋಡಿ ಸೇರಿದಂತೆ ಮತ್ತಿತರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 