ಬಿ.ಎಸ್ಸಿ. ಅಗ್ರಿಕಲ್ಚರ್ದಲ್ಲಿ ನಿಖಿತಾ ಭೋವಿಗೆ ಚಿನ್ನದ ಪದಕ
ಗೋಕಾಕ, 19: ತಾಲೂಕಿನ ಮೂಲತಃ ಕೌಜಲಗಿ ಪಟ್ಟಣದ ಮಾರುತಿ ಮಹಾದೇವಪ್ಪ ಭೋವಿ ಅವರ ಸುಪುತ್ರಿ ಕು.ನಿಖಿತಾ ಮಾರುತಿ ಭೋವಿಯವರು ಕೃಷಿ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ. (ಅಗ್ರಿಕಲ್ಚರ್) ಪದವಿ ಅಧ್ಯಯನ ಮಾಡುತ್ತಿದ್ದರು.
ಇತ್ತೀಚೆಗೆ ನಡೆದ ಕೃ.ವಿ.ವಿ. ಧಾರವಾಡದ ಘಟಿಕೋತ್ಸವದಲ್ಲಿ ಬಂಗಾರದ ಪದಕದೊಂದಿಗೆ ಬಿ.ಎಸ್ಸಿ.ಯಲ್ಲಿ ಮೊದಲ ಸ್ಥಾನ ಪಡೆದ ಕು. ನಿಖಿತಾ ಭೋವಿಗೆ ಪ್ರಶಸ್ತಿ ನೀಡಲಾಯಿತು. ಚಿನ್ನದ ಪದಕ ಪಡೆದ ವಿದ್ಯಾಥರ್ಿನಿಗೆ ಕೌಜಲಗಿ ಗ್ರಾಮಸ್ಥರು ಶುಭಹಾರೈಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 