ಬಿ.ಎಸ್ಸಿ. ಅಗ್ರಿಕಲ್ಚರ್ದಲ್ಲಿ ನಿಖಿತಾ ಭೋವಿಗೆ ಚಿನ್ನದ ಪದಕ
ಗೋಕಾಕ, 19: ತಾಲೂಕಿನ ಮೂಲತಃ ಕೌಜಲಗಿ ಪಟ್ಟಣದ ಮಾರುತಿ ಮಹಾದೇವಪ್ಪ ಭೋವಿ ಅವರ ಸುಪುತ್ರಿ ಕು.ನಿಖಿತಾ ಮಾರುತಿ ಭೋವಿಯವರು ಕೃಷಿ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ. (ಅಗ್ರಿಕಲ್ಚರ್) ಪದವಿ ಅಧ್ಯಯನ ಮಾಡುತ್ತಿದ್ದರು.
ಇತ್ತೀಚೆಗೆ ನಡೆದ ಕೃ.ವಿ.ವಿ. ಧಾರವಾಡದ ಘಟಿಕೋತ್ಸವದಲ್ಲಿ ಬಂಗಾರದ ಪದಕದೊಂದಿಗೆ ಬಿ.ಎಸ್ಸಿ.ಯಲ್ಲಿ ಮೊದಲ ಸ್ಥಾನ ಪಡೆದ ಕು. ನಿಖಿತಾ ಭೋವಿಗೆ ಪ್ರಶಸ್ತಿ ನೀಡಲಾಯಿತು. ಚಿನ್ನದ ಪದಕ ಪಡೆದ ವಿದ್ಯಾಥರ್ಿನಿಗೆ ಕೌಜಲಗಿ ಗ್ರಾಮಸ್ಥರು ಶುಭಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 