ಬಿ.ಡಿ.ಜತ್ತಿ ಪುಣ್ಯಸ್ಮರಣೆ: ಮುಖ್ಯಮಂತ್ರಿ ಯಡಿಯೂರಪ್ಪ ಗೌರವ ಸಲ್ಲಿಕೆ
ಬೆಂಗಳೂರು, ಜೂ.7, ಹಂಗಾಮಿ ರಾಷ್ಟ್ರಪತಿ, ಉಪರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದ ಬಿ ಡಿ ಜತ್ತಿ ಅವರ ಪುಣ್ಯಸ್ಮರಣೆ ಇಂದು. ಈ ಸಂದರ್ಭದಲ್ಲಿ, ಅವರ ಸಾರ್ವಜನಿಕ ಜೀವನದ ವಿವಿಧ ಸೇವೆಗಳನ್ನು ಸ್ಮರಿಸೋಣ, ನಮಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.ಹಂಗಾಮಿ ರಾಷ್ಟ್ರಪತಿ ಹುದ್ದೆ ಸೇರಿದಂತೆ ದೇಶದ ಎಲ್ಲಾ ಅತ್ಯುನ್ನತ ಸಾಂವಿಧಾನಿಕ ಹುದ್ದೆಗಳನ್ನು ನಿಭಾಯಿಸಿದ ಹೆಮ್ಮೆಯ ಕನ್ನಡಿಗ, ಬಸವ ಸಮಿತಿ ಸ್ಥಾಪಕರೂ ಆದ ಬಸಪ್ಪ ದಾನಪ್ಪ ಜತ್ತಿ ಅವರ ಪುಣ್ಯಸ್ಮರಣೆಯಂದು ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 