ಬಿಜೆಪಿ, ಆರ್ಎಸ್ಎಸ್ ದಲಿತ ವಿರೋಧಿ: ಖಗರ್ೆ
ನವದೆಹಲಿ 20: ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಆರೋಪಿಸುವುದು ತಪ್ಪು ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾಜರ್ುನ್ ಖಗರ್ೆ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಲೋಕಸಭೆಯಲ್ಲಿ ಎನ್ಡಿಎ ಸಕರ್ಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಕುರಿತು ಬೆಳಗ್ಗಿನಿಂದಲೂ ಬಿಸಿ ಬಿಸಿ ಚಚರ್ೆ ನಡೆಯುತ್ತಿದ್ದು, ಈ ವೇಳೆ ಮಾತನಾಡಿದ ಮಲ್ಲಿಕಾಜರ್ುನ್ ಖಗರ್ೆ, ಬಿಜೆಪಿ ಮತ್ತು ಆರ್ ಎಸ್ ಎಸ್ ದಲಿತ ವಿರೋಧಿಯಾಗಿದ್ದು, ರಾಜಕೀಯ ಲಾಭಕ್ಕಾಗಿ ರಾಮನನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ರೀತಿಯಲ್ಲಿ ನಾವು ಆಡಳಿತ ನಡೆಸಿದ್ದರೆ ಇಂದು ದೇಶದಲ್ಲಿ ಪ್ರಜಾಪ್ರಭುತ್ವ ಇರುತ್ತಿರಲಿಲ್ಲ. ನಿಮ್ಮ ಸಕರ್ಾರ ಕೇವಲ ಅದಾನಿ ಮತ್ತು ಅಂಬಾನಿ ಬಗ್ಗೆ ಮಾತನಾಡುತ್ತದೆ. ರೈತರ ಆತ್ಮಹತ್ಯೆ ಬಗ್ಗೆ ಯಾವುದೇ ಮಾತನಾಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಲೋಕಪಾಲ್ ಕಾಯ್ದೆಗೆ ಒಂದು ಸಣ್ಣ ತಿದ್ದುಪಡಿ ತರಲು ಬಿಜೆಪಿ ಸಕರ್ಾರ ವಿಫಲವಾಗಿದೆ ಎಂದ ಖಗರ್ೆ, ಕಾಂಗ್ರೆಸ್ ದೇಶದ ಬಹುತೇಕ ಹಳ್ಳಿಗಳಿಗೆ ವಿದ್ಯುತ್ ನೀಡಿದೆ ಎಂದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 