ಸದ್ಯಕ್ಕೆ ಬಿಜೆಪಿ ಸೇರಲು ತೀರ್ಮಾನಿಸಿಲ್ಲ: ಪ್ರತಾಪ್ ಗೌಡ ಪಾಟೀಲ್
ಬೆಂಗಳೂರು, ಅ 1: ಸುಪ್ರೀಂಕೊರ್ಟ್ ನಲ್ಲಿ ಅರ್ಜಿ ವಿಚಾರಣೆ ತೀಪು ಇನ್ನೂ ಬಾಕಿ ಇರುವುದರಿಂದ ಈಗಲೇ ಬಿಜೆಪಿ ಸೇರುತ್ತೇನೆ ಎಂದು ಹೇಳಲು ಬರುವುದಿಲ್ಲ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹದಿನೇಳು ಜನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದಲೇ ಬಿಜೆಪಿ ಸರ್ಕಾರ ರಚನೆ ಆಗಿದೆ.
ಸರ್ಕಾರ ರಚನೆಗೆ ನಾವು ಸಹಕರಿಸಿದ್ದಕ್ಕಾಗಿಯೇ ನಮ್ಮ ಬಗ್ಗೆ ಬಿಜೆಪಿಗೆ ಮೃದು ಧೋರಣೆಯಿದೆ. ಆದ್ದರಿಂದ ಉಪಚುನಾವಣೆಗೆ ನಮಗೆ ಟಿಕೆಟ್ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ ಎಂದರು. ಮೊದಲು ನ್ಯಾಯಾಲಯದ ತೀಪು ಬರಲಿ. ಆ ನಂತರ ಯಾವ ಪಕ್ಷಕ್ಕೆ ಸೇರಬೇಕು ಎಂಬ ಬಗ್ಗೆ ನಿರ್ಧಾರ ಮಾಡಲಾಗುವುದು. ಯಾರು ಏನೇ ಹೇಳಿದರೂ ಗೊಂದಲ ಸೃಷ್ಟಿ ಮಾಡಿದರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಪ್ರತಾಪ್ ಗೌಡ ಸ್ಪಷ್ಟಪಡಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 