ಕೇಜ್ರಿವಾಲ್ ಗೆ ಬಿಜೆಪಿ ನಾಯಕ ವಿಜಯವರ್ಗಿಯಾ ಅಭಿನಂದನೆ
ಭೋಪಾಲ್, ಫೆ 12 : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸತತ ಜಯ ಸಾಧಿಸಿದ್ದಕ್ಕಾಗಿ ಬಿಜೆಪಿ ನಾಯಕ ವಿಜಯವರ್ಗಿಯಾ ಅರವಿಂದ ಕೇಜ್ರಿವಾಲ್ ಅವರನ್ನು ಅಭಿನಂದಿಸಿದ್ದಾರೆ.
ಅಂಜನೇಯನನ್ನು ನಂಬಿದರೆ ಅಂತಹವರಿಗೆ ದೇವರು ಖಂಡಿತವಾಗಿಯೂ ಆಶೀರ್ವಾದ ಮಾಡುತ್ತಾನೆ . ದೆಹಲಿಯ ಪ್ರತಿ ಶೈಕ್ಷಣಿಕ ಸಂಸ್ಥೆಯಲ್ಲಿ ಕಡ್ಡಾಯವಾಗಿ ಹನುಮಾನ್ ಚಾಲೀಸಾ ಪಠಣಕ್ಕೆ ಸಮಯ ಸೂಕ್ತವಾಗಿದೆ ಕಾಲ ಪಕ್ವವಾಗಿದೆ.
ಅಲ್ಲಿ ವಾಸಿಸುವ ಮಕ್ಕಳು ಕೇಸರಿಸುತನ ಉಪಕಾರದಿಂದ ಏಕೆ ವಂಚಿತರಾಗಬೇಕು? ”ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪರೋಕ್ಷವಾಗಿ ಬರೆದುಕೊಂಡು ಕೇಜ್ರಿವಾಲ್ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 