2 ಉಪಚುನಾವಣೆಯ ಪ್ರಚಾರಕ್ಕೆ ಹಿಂದೂ ಹುಲಿ ಬಸವನಗೌಡ ಯತ್ನಾಳರನ್ನು ಕರೆತರಲು ವರಿಷ್ಠರಿಗೆ ಬಿಜೆಪಿ ಮುಖಂಡರ ಒತ್ತಾಯ
BJP leaders urge top brass to bring Hindu tiger Basavanagowda Yatnal to campaign for 2 by-elections
ಲಕ್ಷ್ಮೇಶ್ವರ" 31: ರಾಜ್ಯದಲ್ಲಿ ರಂಗಿರುತ್ತಿರುವ ಬಾಗಲಕೋಟೆ ಮತ್ತು ದಾವಣಗೆರೆ 2 ಉಪಚುನಾವಣೆ ಪ್ರಚಾರಕ್ಕೆ ಫೈಯರ್ ಬ್ರಾಂಡ್ ಹಿಂದೂ ಹುಲಿ ಬಸನಗೌಡ ಯತ್ನಾಳ್ ಅವರನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡರೆ 2 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ನಿಶ್ಚಿತ ಎಂದುಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಶಿಗ್ಲಿ ಗ್ರಾಮದ ಸೋಮಣ್ಣ ಡಾಣಗಲ್ ಕುಂದ್ರಳ್ಳಿ ಗ್ರಾಮದ ಶಿವಾನಂದ ದೇಸಾಯಿ ಅವರು ಬಿಜೆಪಿ ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ ಈ ಕುರಿತು ಮಾಹಿತಿ ನೀಡಿ ಮಾತನಾಡಿದಅವರು ರಾಜ್ಯದಲ್ಲಿ ಬಸನಗೌಡ ಯತ್ನಾಳ್ ಅವರ ಮೇಲೆ ಹಿಂದೂ ಮತದಾರರು ಬಹಳ ಉತ್ಸಾಹಕರಾಗಿದ್ದಾರೆ ಅದರಲ್ಲಿ ಹಿಂದೂ ಯುವಕರಿಗೆ ಬಸವನಗೌಡ ಯತ್ನಾಳರಮಾತು ಅಂದರೆ ವೇದವಾಕ್ಯ ಹಾಗಾಗಿ ದಿನೇ ದಿನೇ ರಂಗೇರುತ್ತಿರುವ ರಾಜ್ಯದ 2 ಉಪ ಚುನಾವಣೆ ಪ್ರಚಾರಕ್ಕೆ ಬಿಜೆಪಿ ಪಕ್ಷದ ವರಿಷ್ಠರು ತಮ್ಮ ವೈಯಕ್ತಿಕ ಪ್ರತಿಷ್ಠೆಯನ್ನು ಬದಿಗಿಟ್ಟು ಪಕ್ಷದ ಅಭ್ಯರ್ಥಿಗಳ ಗೆಲುವಿನಪ್ರಚಾರಕ್ಕೆ ಬಸನಗೌಡ ಯತ್ನಾಳ ಅವರನ್ನು ಕರೆತಂದು ಪ್ರಚಾರ ಮಾಡಿಸಿದರೆ ಎರಡು ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 