ಮಹಾ ವಿಧಾನಸಭಾ ಚುನಾವಣೆ : ಅ 15 ರಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ
ಮುಂಬೈ, ಅ 15: ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅ 15 ರಂದು ಪ್ರಣಾಳಿಕೆ ಬಿಡುಗಡೆ ಮಾಡಲಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮುಂಬೈನಲ್ಲಿ ಅ 15 ರ ಬೆಳಗ್ಗೆ ಪಕ್ಷದ ಸಂಕಲ್ಪ ಪತ್ರ ಬಿಡುಗಡೆ ಮಾಡಲಿದ್ದಾರೆ. ಅ 21 ರಂದು ರಾಜ್ಯದ 288 ಸದಸ್ಯಬಲದ ವಿಧಾನಸಭೆಗೆ ಮತದಾನ ನಡೆಯಲಿದೆ. ಮತ ಎಣಿಕೆ ಅ 24 ರಂದು ನಡೆಯಲಿದೆ. ಹರಿಯಾಣ ವಿಧಾನಸಭೆಗೂ ಇದೇ ದಿನದಂದು ನಡೆಯಲಿರುವ ಮತದಾನಕ್ಕೆ ಬಿಜೆಪಿ ಕಳೆದ ಭಾನುವಾರವಷ್ಟೇ ಸಂಕಲ್ಪ ಪತ್ರ ಬಿಡುಗಡೆ ಮಾಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 