ಪ್ರತಿಭಟನೆಗಳಿಗೆ ಬಿಜೆಪಿ ಗೌರವ ಕೊಡಬೇಕು: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು,ಡಿ.19: ಸಂವಿಧಾನವನ್ನೇ ಬದಲಿಸಲು ಹೊರಟ ಬಿಜೆಪಿ ಸಂವಿಧಾನದ ಹಕ್ಕುಗಳನ್ನು ಗೌರವಿಸುವುದಿಲ್ಲ ಎಂಬುದು ನಿರೀಕ್ಷಿತವೇ. ಆದರೂ ಅನ್ಯಮಾರ್ಗದಲ್ಲಿ ಪ್ರಜಾಪ್ರಭುತ್ವ ತೋರಿದ ಹಾದಿಯನ್ನು ಬಳಸಿಕೊಂಡು ರಚನೆಯಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರಜೆಗಳ ಪ್ರತಿಭಟನೆಗೆ ಗೌರವ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಶಾಂತಿಯುತ ಹೋರಾಟಕ್ಕೆ ಅವಕಾಶ ನೀಡಬೇಕು. ವಾದ, ವಿವಾದ, ಸಂವಾದ ಪ್ರಜಾಪ್ರಭುತ್ವದ ಮೂಲಭೂತ ಲಕ್ಷಣ. ಹೀಗಾಗಿಯೇ ಪ್ರತಿಭಟಿಸುವುದು, ಅಭಿಪ್ರಾಯ ವ್ಯಕ್ತಪಡಿಸುವುದು ಭಾರತದಲ್ಲಿ ಸಾಂವಿಧಾನಿಕ ಹಕ್ಕು. ಆದರೆ ನಿಷೇಧಾಜ್ಞೆ, ಲಾಠಿ ಚಾರ್ಜ್, ಬಂಧನಗಳ ಮೂಲಕ ಬಿಜೆಪಿ ಸರ್ಕಾರ ಸಂವಿಧಾನವೇ ನೀಡಿರುವ ಹಕ್ಕುಗಳನ್ನು ಹತ್ತಿಕ್ಕುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 