ವಿನಯ್ ಗುರೂಜಿ ಬ್ಲ್ಯಾಕ್ಮೇಲ್ ಪ್ರಕರಣ: ನಾಲ್ವರು ಸಿಸಿಬಿಗೆ ಬಲೆಗೆ
ಬೆಂಗಳೂರು, ಮಾ. 7, ವಿನಯ್ ಗುರೂಜಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಮುನಿರಾಜು, ಮನೋಜ್, ರವಿಕುಮಾರ್ ಮುರಳಿ, ಮಂಜು ಬಂಧಿತರು.ಬಂಧಿತರು ವಿನಯ್ ಗುರೂಜಿಯ ಭಾಷಣದ ವಿಡಿಯೋ ತುಣುಕಗಳನ್ನು ತಪ್ಪಾಗಿ ಕಾವೇರಿ ಯೂಟ್ಯೂಬ್ ಚಾನೆಲ್ ನಲ್ಲಿ ವೈರಲ್ ಮಾಡುತ್ತಿದ್ದರು. ಇದನ್ನು ನಿಲ್ಲಿಸಬೇಕಾದರೇ ಹಣಕ್ಕಾಗಿ ಗ್ಯಾಂಗ್ ನಲ್ಲಿದ್ದ ಮುರುಳಿ, ಗುರೂಜಿ ಅವರ ಜತೆಗಿದ್ದ ಪ್ರಶಾಂತ್ ಎಂಬುವವರಿಗೆ 30ಲಕ್ಷ ರೂ ಹಣಕ್ಕಾಗಿ ಬೇಡಿಕೆ ಇಟ್ಟಿದ್ದನು.ಹೀಗಾಗಿ ಈ ಕುರಿತು ವಿನಯ್ ಗುರೂಜಿ ಆಪ್ತ ಪ್ರಶಾಂತ್ ಅವರು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 