ಬಿಎಸ್ಎಫ್ ದಿನಾಚರಣೆ : ಉಪರಾಷ್ಟ್ರಪತಿ, ಪ್ರಧಾನಿ ಶುಭಹಾರೈಕೆ
Narendra Modi
ನವದೆಹಲಿ, ಡಿಸೆಂಬರ್ 1-ಬಿಎಸ್ಎಫ್ನ ದಿನದ ಅಂಗವಾಗಿ. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೆಂದ್ರ ಮೋದಿ ಸಿಬ್ಬಂದಿ ಮತ್ತು ಅವರ ಕುಟುಂಬಕ್ಕೆ ಶುಭ ಹಾರೈಸಿದ್ದಾರೆ.
ಗಡಿ ಭದ್ರತಾ ಪಡೆಯ ಎಲ್ಲಾ ಸಿಬ್ಬಂದಿಗೆ ಶುಭಾಶಯ ತಿಳಿಸಲು ನನಗೆ ಖುಷಿಯಾಗಿದೆ ರಕ್ಷಣಾ ಸೇವೆಗಳಿಗೆ ನಾವು ಯಾವಾಗಲೂ ಕೃತಜ್ಞರಾಗಿರಬೇಕು.'ಡ್ಯೂಟಿ ಟು ಡೆತ್' ಎಂಬ ಧ್ಯೇಯವಾಕ್ಯದಿಂದ ನಿರ್ದೇಶಿಸಲ್ಲಪಟ್ಟಿರುವ ಅವರ ಬದ್ಧತೆ ಮತ್ತು ಶೌರ್ಯಕ್ಕೆ ನಾನು ಶಿರಬಾಗಿ ವಂದಿಸುವೆ ಎಂದು ನಾಯ್ಡು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗಡಿ ಭದ್ರತಾ ಪಡೆ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಶುಭ ಕೋರಿದ್ದಾರೆ . ಈ ಕುರಿತು ಟ್ವೀಟ್ ಮಾಡಿರುವ ಅವರು, ಗಡಿ ರಕ್ಷಣೆಯಲ್ಲಿ ತೋರಿದ ಕಾಳಜಿ ಮತ್ತು ನೈಸರ್ಗಿಕ ವಿಪತ್ತುಗಳ ನಿರ್ವಹಣಾ ಸಮಯದಲ್ಲಿ ಬಿಎಸ್ಎಫ್ ಸಿಬ್ಬಂದಿಯ ಸೇವೆ ಅನನ್ಯ ಎಂದೂ ಸ್ಮರಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 