ಸಿಎಂ ಡಿಕೆ ಶಿವಕುಮಾರ್ ಲಕ್ಷ್ಮೇಶ್ವರಕ್ಕೆ ಬಿ ಟಿ ಚಂದ್ರಶೇಖರ್ ಮನವಿ

ಸಿಎಂ ಡಿಕೆ ಶಿವಕುಮಾರ್ ಲಕ್ಷ್ಮೇಶ್ವರಕ್ಕೆ ಬಿ ಟಿ ಚಂದ್ರಶೇಖರ್ ಮನವಿ  BT Chandrasekhar appeal to CM DK Shivakumar Lakshmeshwar


ಲಕ್ಷ್ಮೇಶ್ವರ  01: ನಗರದ ಉಮಾ ವಿದ್ಯಾಲಯ ಹೈಸ್ಕೂಲ್ ಮೈದಾನದ ಎಲಿಪ್ಯಾಡ್ ನಿಲ್ದಾಣದಲ್ಲಿ ರಾಜ್ಯ ರೈತೋದಯ ಹಸಿರು ಸೇನೆಯಿಂದ ಮನವಿ ಪತ್ರ ಸಲ್ಲಿಕೆಗೆ ಸಿದ್ಧತೆ ಶಿರಹಟ್ಟಿ ಮತಕ್ಷೇತ್ರದ ರಸ್ತೆ ಅಭಿವೃದ್ಧಿ ನೀರಾವರಿಗೆ ಹೆಚ್ಚು ಅನುದಾನ ನೀಡುವಂತೆ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯಾಧ್ಯಕ್ಷ ಡಿಟಿ ಚಂದ್ರಶೇಖರ್ ಅವರು ಮೀಸಲು ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರ ಹೋರಾಟ ಮಾಡುತ್ತಿದ್ದಾರೆ ಈಗಾಗಲೇ ಶಿರಹಟ್ಟಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಸಾವಿರ ಕೋಟಿ ಅನುದಾನ ನೀಡುವಂತೆಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಹ ಸಲ್ಲಿಸಿದ್ದಾರೆ ಇಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಗರದಲ್ಲಿ ಬರ ಅಧ್ಯಯನ ವೀಕ್ಷಣೆಗೆ ಆಗಮಿಸುತ್ತಿರುವ  ಡಿಕೆ ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಲು ಬಂದ ಎಲ್ಲ ರೈತ ಮುಖಂಡರೊಂದಿಗೆ ಮಾತನಾಡಿದ್ದಾರೆ .