ಬಾಳಪ್ಪ ತಿಡಸಿಗೆ ರೈತ ರತ್ನ ಪ್ರಶಸ್ತಿ ಪ್ರಧಾನ
Balappa Thidasi to be conferred with Raitha Ratna Award
ಬಾಳಪ್ಪ ತಿಡಸಿಗೆ ರೈತ ರತ್ನ ಪ್ರಶಸ್ತಿ ಪ್ರಧಾನ
ಯರಗಟ್ಟಿ 12: ಸಮೀಪದ ಅಕ್ಕಸಾಗರ ನಿವಾಸಿ ಜಾನಪದ ಕಲಾವಿದರ ಬಾಳಪ್ಪ ತಿಡಸಿಗೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರೈತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಬಿಜ್ಜೂರ, ಜಿಲ್ಲಾ ಕಾರ್ಯಾಧ್ಯಕ್ಷ ಸಿಂಧೂರ ತೆಗ್ಗಿ, ತಾಲೂಕಾಧ್ಯಕ್ಷ ಶಿವಲಿಂಗಪ್ಪ ಬಿರಾದಾರ ಪಾಟೀಲ, ಶಂಕರ ಬಗರನಾಳ, ರಾಯಪ್ಪ ಪೂಜೇರಿ, ಬಾಳಮ್ಮ ಮುದ್ದೇನೂರ, ಕಲಾವತಿ ಮರಿಯಲ್ಲಪ್ಪಗೌಡ್ರ, ಗೌಡಪ್ಪ ಕಳಸಪ್ಪನವರ, ಮಾರುತಿ ಮೈಲಾರನವರ, ಗಂಗಮ್ಮ ವಿಭೂತಿ, ರಂಗಣ್ಣ ಗಂಗರಡ್ಡಿ, ಗೀರೀಶ ಗಂಗರಡ್ಡಿ, ಶೇಖಪ್ಪ ಬಳಿಗಾರ, ಈರ್ಪ ಕಾಳಗಿ ಸೇರಿದಂತೆ ಅನೇಕ ರೈತರು ಮುಖಂಡರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 