ಬಾಳಪ್ಪ ತಿಡಸಿಗೆ ರೈತ ರತ್ನ ಪ್ರಶಸ್ತಿ ಪ್ರಧಾನ
Balappa Thidasi to be conferred with Raitha Ratna Award
ಬಾಳಪ್ಪ ತಿಡಸಿಗೆ ರೈತ ರತ್ನ ಪ್ರಶಸ್ತಿ ಪ್ರಧಾನ
ಯರಗಟ್ಟಿ 12: ಸಮೀಪದ ಅಕ್ಕಸಾಗರ ನಿವಾಸಿ ಜಾನಪದ ಕಲಾವಿದರ ಬಾಳಪ್ಪ ತಿಡಸಿಗೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರೈತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಬಿಜ್ಜೂರ, ಜಿಲ್ಲಾ ಕಾರ್ಯಾಧ್ಯಕ್ಷ ಸಿಂಧೂರ ತೆಗ್ಗಿ, ತಾಲೂಕಾಧ್ಯಕ್ಷ ಶಿವಲಿಂಗಪ್ಪ ಬಿರಾದಾರ ಪಾಟೀಲ, ಶಂಕರ ಬಗರನಾಳ, ರಾಯಪ್ಪ ಪೂಜೇರಿ, ಬಾಳಮ್ಮ ಮುದ್ದೇನೂರ, ಕಲಾವತಿ ಮರಿಯಲ್ಲಪ್ಪಗೌಡ್ರ, ಗೌಡಪ್ಪ ಕಳಸಪ್ಪನವರ, ಮಾರುತಿ ಮೈಲಾರನವರ, ಗಂಗಮ್ಮ ವಿಭೂತಿ, ರಂಗಣ್ಣ ಗಂಗರಡ್ಡಿ, ಗೀರೀಶ ಗಂಗರಡ್ಡಿ, ಶೇಖಪ್ಪ ಬಳಿಗಾರ, ಈರ್ಪ ಕಾಳಗಿ ಸೇರಿದಂತೆ ಅನೇಕ ರೈತರು ಮುಖಂಡರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 