ಕೋವಿಡ್: ನ್ಯಾಯಾಲಯಗಳಿಗೆ ಸಾರ್ವಜನಿಕರ ಪ್ರವೇಶದ ನಿರ್ಬಂಧ ಮುಂದುವರಿಕೆ
ಬೆಂಗಳೂರು, ಜೂ 28: ಕೋವಿಡ್-19 ನಿಯಂತ್ರಣದ ಕ್ರಮ ಹಿನ್ನೆಲೆಯಲ್ಲಿ ರಾಜ್ಯದ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳಿಗೆ ಸಾರ್ವಜನಿಕರ ಪ್ರವೇಶದ ನಿರ್ಬಂಧವನ್ನು ಮುಂದುವರಿಸಿ ಆದೇಶ ಹೊರಡಿಸಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯಗಳ ಕಾರ್ಯ ಕಲಾಪಕ್ಕೆ ಸಂಬಂಧಿಸಿದ ಮಾರ್ಗಸೂಚಿ ಪರಿಷ್ಕರಿಸಿ ರಿಜಿಸ್ಟ್ರಾರ್ ಹೈಕೋರ್ಟ್ ವೆಬ್ಸೈಟ್ನಲ್ಲಿ ಅಧಿಸೂಚನೆ ಪ್ರಕಟಿಸಿದ್ದಾರೆ. ನ್ಯಾಯಾಲಯಗಳಿಗೆ ವಕೀಲರು, ಸಿಬ್ಬಂದಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸಿಬ್ಬಂದಿ, ವಕೀಲರಿಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 