ಭಾರತ ಮಣಿಸಲು ಬಾಂಗ್ಲಾಗೆ ಉತ್ತಮ ಅವಕಾಶ: ವಿವಿಎಸ್ ಲಕ್ಷ್ಮಣ್
ನವದೆಹಲಿ, ಅ 31: ಮುಂಬರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟಿ-20 ಸರಣಿಯಲ್ಲಿ ಪ್ರವಾಸಿ ತಂಡದ ಮಧ್ಯಮ
ಕ್ರಮಾಂಕ ಬಲಿಷ್ಟವಾಗಿದ್ದು, ಭಾರತಕ್ಕೆ ಕಠಿಣ ಸವಾಲು ಎದುರಾಗಲಿದೆ ಎಂದು ಟೀಮ್ ಇಂಡಿಯಾ ಮಾಜಿ ಆಟಗಾರ
ವಿವಿಎಸ್ ಲಕ್ಷ್ಮಣ್ ಅಭಿಪ್ರಾಯ ಪಟ್ಟಿದ್ದಾರೆ. ನವೆಂಬರ್ ಮೂರರಂದು ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ
ನಡೆಯುವ ಮೊದಲನೇ ಟಿ-20 ಪಂದ್ಯದಲ್ಲಿ ನಿಯಮಿತ ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿರುವ ಹಿನ್ನೆಲೆಯಲ್ಲಿ
ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
ಆದಾಗ್ಯ ಬಾಂಗ್ಲಾದೇಶ ತಂಡದ ಬಲಿಷ್ಟ ಬ್ಯಾಟಿಂಗ್ ಲೈನ್ ಅಪ್ ನೆರವಿನೊಂದಿಗೆ ಭಾರತವನ್ನು ಅವರದೇ ನೆಲದಲಿ ಸೋಲಿಸಲು ಇದೊಂದು ಅತ್ಯತ್ತಮ ಅವಕಾಶ ಎನ್ನುವುದನ್ನೂ ತಳ್ಳಿ ಹಾಕುವಂತಿಲ್ಲ. ಅಲ್ಲದೇ, ಬಾಂಗ್ಲಾದ ಮುಷ್ತಾಪಿಜೂರ್ ಅವರ ಮಾರಕ ದಾಳಿ ಕೂಡ ಭಾರತದ ಮೇಲೆ ಒತ್ತಡ ಹೇರಬಲ್ಲದು ಎಂದು ಅಭಿಪ್ರಾಯಪಟ್ಟರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 