ಭಾರತ ಮಣಿಸಲು ಬಾಂಗ್ಲಾಗೆ ಉತ್ತಮ ಅವಕಾಶ: ವಿವಿಎಸ್ ಲಕ್ಷ್ಮಣ್
ನವದೆಹಲಿ, ಅ 31: ಮುಂಬರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟಿ-20 ಸರಣಿಯಲ್ಲಿ ಪ್ರವಾಸಿ ತಂಡದ ಮಧ್ಯಮ
ಕ್ರಮಾಂಕ ಬಲಿಷ್ಟವಾಗಿದ್ದು, ಭಾರತಕ್ಕೆ ಕಠಿಣ ಸವಾಲು ಎದುರಾಗಲಿದೆ ಎಂದು ಟೀಮ್ ಇಂಡಿಯಾ ಮಾಜಿ ಆಟಗಾರ
ವಿವಿಎಸ್ ಲಕ್ಷ್ಮಣ್ ಅಭಿಪ್ರಾಯ ಪಟ್ಟಿದ್ದಾರೆ. ನವೆಂಬರ್ ಮೂರರಂದು ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ
ನಡೆಯುವ ಮೊದಲನೇ ಟಿ-20 ಪಂದ್ಯದಲ್ಲಿ ನಿಯಮಿತ ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿರುವ ಹಿನ್ನೆಲೆಯಲ್ಲಿ
ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
ಆದಾಗ್ಯ ಬಾಂಗ್ಲಾದೇಶ ತಂಡದ ಬಲಿಷ್ಟ ಬ್ಯಾಟಿಂಗ್ ಲೈನ್ ಅಪ್ ನೆರವಿನೊಂದಿಗೆ ಭಾರತವನ್ನು ಅವರದೇ ನೆಲದಲಿ ಸೋಲಿಸಲು ಇದೊಂದು ಅತ್ಯತ್ತಮ ಅವಕಾಶ ಎನ್ನುವುದನ್ನೂ ತಳ್ಳಿ ಹಾಕುವಂತಿಲ್ಲ. ಅಲ್ಲದೇ, ಬಾಂಗ್ಲಾದ ಮುಷ್ತಾಪಿಜೂರ್ ಅವರ ಮಾರಕ ದಾಳಿ ಕೂಡ ಭಾರತದ ಮೇಲೆ ಒತ್ತಡ ಹೇರಬಲ್ಲದು ಎಂದು ಅಭಿಪ್ರಾಯಪಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 