ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ ಆತ್ಮಹತ್ಯೆ
Bank assistant manager commits suicide
ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ ಆತ್ಮಹತ್ಯೆ
ಕಾಗವಾಡ, 27 : ತಾಲೂಕಿನ ಉಗಾರ ಖುರ್ದ್ ಪಟ್ಟಣದ ಮನೆಯೊಂದರಲ್ಲಿ ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಸಂಭವಿಸಿದೆ. ಬುಧವಾರ ದಿ. 25 ರ ರಾತ್ರಿ ಉಗಾರದ ನ್ಯಾಯವಾದಿ ಭರಮದೆ ಇವರ ಮನೆಯಲ್ಲಿ ಬಾಡಿಗೆ ತೆಗೆದುಕೊಂಡು ಕೋಣೆಯಲ್ಲಿ ಶವ ಪತ್ತೆಯಾಗಿದೆ.
ಸೆಂಟ್ರಲ್ ಬ್ಯಾಂಕ ಉಗಾರ ಶಾಖೆಯ ತರಬೇತಿ ಅವಧಿಯಲ್ಲಿ ಬಂದ ಅಸಿಸ್ಟೆಂಟ್ ಮ್ಯಾನೇಜರ ರವಿಕುಮಾರ ವಯಸ್ಸು 26 ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಗರ್ ಶಾಖೆಗೆ ಸೆಂಟ್ರಲ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಆಂಧ್ರ್ರದೇಶದ ರವಿ ರವಿಕುಮಾರ್ ತರಬೇತಿ ಪಡೆಯಲು ಇಲ್ಲಿಗೆ ಬಂದು ಕೇವಲ ಮೂರು ದಿನಗಳ ಕಳೆದಿವೆ ಅಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಯಿಂದ ಚರ್ಚೆಗೆ ಗ್ರಾಸವಾಗಿದೆ. ಬ್ಯಾಂಕಿನ ಉಗಾರ ಶಾಖೆಯ ವ್ಯವಸ್ಥಾಪಕ ಚಂದುದೇವ್ ಇವರು ಕಾಗವಾಡ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪಿಎಸ್ಐ ಜಿ.ಜಿ. ಬಿರಾದಾರ ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 