ಬಸವ ಸಂಸ್ಕೃತಿ ಅಭಿಯಾನ ಪೂರ್ವಭಾವಿ ಸಭೆ
Basava Culture Campaign Preparatory Meeting
ಬಸವ ಸಂಸ್ಕೃತಿ ಅಭಿಯಾನ ಪೂರ್ವಭಾವಿ ಸಭೆ
ಕೊಪ್ಪಳ 01: ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಬಸವ ಸಂಸ್ಕೃತಿಅಭಿಯಾನಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತಾಗಿ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಲಾಯಿತು ಅಂದಿನ ದಿನ ಬೆಳಗ್ಗೆ ಶಾಲಾ ಕಾಲೇಜುಗಳಲ್ಲಿ ನಡೆಯಲಿರುವ ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದದ ಬಗ್ಗೆ, ಹಾಗೂ ನಗರದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆ ಹಾಗೂ ಸಾಯಂಕಾಲ ನಡೆಯುವ ಸಾರ್ವಜನಿಕಕಾರ್ಯಕ್ರಮದ ಬಗ್ಗೆ ಆಗಮಿಸಿದ ಎಲ್ಲಾ ಬಸವ ಸಂಘಟನೆಗಳ ಮುಖಂಡರು ಸಲಹೆ ಸೂಚನೆಗಳನ್ನು ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 