ತಾಳಿಕೋಟೆ ತಾಲೂಕಾಡಳಿತದಿಂದ ಬಸವ ಜಯಂತಿ ಆಚರಣೆ
Basava Jayanti celebrated by Talikote Taluk Administration
ತಾಳಿಕೋಟಿ 21 : ತಾಲೂಕ ಆಡಳಿತ ತಾಲೂಕು ಪಂಚಾಯತ ಪುರಸಭೆ ತಾಳಿಕೋಟಿ ಹಾಗೂ ಶ್ರೀ ಬಸವೇಶ್ವರ ಉತ್ಸವ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಗುರು ಬಸವಣ್ಣನವರ 893 ನೇ ಜಯಂತಿಯನ್ನು ಸೋಮವಾರ ಆಚರಿಸಲಾಯಿತು. ತಹಸಿಲ್ದಾರ ಪ್ರದೀಪ್ ದೇವಗಿರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಪಂ ಇಒ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ,ಪಿಎಸ್ಐ ಜ್ಯೋತಿ ಖೋತ, ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗಮೇಶ ದೇಸಾಯಿ, ಸಹಕಾರಿ ಬ್ಯಾಂಕ್ ನಿರ್ದೇಶಕ ಮುರಿಗೆಪ್ಪ ಸರಶಟ್ಟಿ, ಸಿಆರ್ಸಿ ಬಾಲಾಜಿಸಿಂಗ್ ಬಿಜಾಪುರ, ರಾಜು ವಿಜಾಪುರ, ಬಸವೇಶ್ವರ ಉತ್ಸವ ಸಮಿತಿ ಅಧ್ಯಕ್ಷ ಮಹಾಂತೇಶ ಮುರಾಳ, ಕಾಶಿನಾಥ ಮುರಾಳ, ಆರ್ ಎಸ್ ಪಾಟೀಲ (ಕೂಚಬಾಳ), ಗಂಗಾಧರ ಕಸ್ತೂರಿ, ಮಾನಸಿಂಗ್ ಕೊಕಟನೂರ, ಇಬ್ರಾಹಿಂ ಮನ್ಸೂರ, ಪ್ರಕಾಶ ಹಜೇರಿ, ಅಮೀತಸಿಂಗ್ ಮನಗೂಳಿ, ಶಿವಶಂಕರ ಹಿರೇಮಠ, ವಿಜಯಸಿಂಗ್ ಹಜೇರಿ, ಪರಶುರಾಮ ತಂಗಡಗಿ, ಪ್ರಭು ಬಿಳೆಭಾವಿ, ರಾಮನಗೌಡ ಬಾಗೇವಾಡಿ, ಶರಣಗೌಡ ಪಾಟೀಲ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹಿಬೂಬಕೆಂಭಾವಿ, ಜಗದೀಶ ಬಿಳೆಭಾವಿ, ಸಾಹೇಬಗೌಡ ಬಿರಾದಾರ, ಡಿ.ಕೆ. ಪಾಟೀಲ, ನಾಗೇಶ ಕಟ್ಟಿಮನಿ, ಎಂ.ಕೆ. ಮೇತ್ರಿ,ಮಹಮ್ಮದ್ ಶಫೀಕ ಇನಾಮದಾರ, ನಾಗಪ್ಪ ಚಿನಗುಡಿ, ಅಶೋಕ ಜಾಲವಾದಿ,ರಾಜು ಅಲ್ಲಾಪೂರ,ಬಸವ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 