ಬಸವಕೇಂದ್ರ ವಚನ ಶ್ರಾವಣ ಕಾರ್ಯಕ್ರಮದ ಮಂಗಲೋತ್ಸವ
Basavakendra Vachana Shravan program's Mangalotsava
ಹುಬ್ಬಳ್ಳಿ 30 : ಬಸವಕೇಂದ್ರ ವಚನ ಶ್ರಾವಣ ಕಾರ್ಯಕ್ರಮದ ಮಂಗಲೋತ್ಸವದಲ್ಲಿ ಸುಶ್ರಾವ್ಯವಾಗಿ ವಚನ ಗಾಯನ ಪಸ್ತುತಪಡಿಸಿದ ವೈದ್ಯಕೀಯ ಎಂ.ಬಿ.ಬಿ.ಎಸ್ ಪ್ರಥಮ ವರ್ಷದ ವಿದ್ಯಾರ್ಥಿ ಪ್ರಭುದೇವ ಹುಗ್ಗಿಶೆಟ್ಟರ ಅವರ ಜೊತೆಗೆ ಸಾಥ ನೀಡಿದ ತಬಲಾ ಮತ್ತು ಹಾರ್ಮೋನಿಯಂ ಕಲಾವಿಧರಾದ ವಿಜಯಕುಮಾರ ಅಕ9ಸಾಲಿ, ಬಸವರಾಜ ಹಿರೇಮಠ, ಅವರನ್ನು ಶ್ರೀ ಜಗದ್ಗುರು ಮೂರುಸಾವಿರಮಠದ ಪೀಠಾಧ್ಯಕ್ಷರಾದ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಸನ್ಮಾನಿಸಿ, ಶುಭಾಶೀರ್ವಾದಿಸಿದರು. ಬಸವ ಕೇಂದ್ರದ ಅಧ್ಯಕ್ಷ ಪ್ರೊ ಜಿ.ಬಿ.ಹಳ್ಳಾಳ, ದಾಸೋಹಿಗಳಾದ ಕುಮಾರಣ್ಣ ಹುಗ್ಗಿಶೆಟ್ಟರ, ಸುನಂದಾ, ನಿವೇದಿತಾ, ಸುರೇಶ ಹುಗ್ಗಿಶೆಟ್ಟರ, ಪ್ರೊ ಎಸ್.ವಿ.ಪಟ್ಟಣಶೆಟ್ಟಿ, ಎಂ.ಬಿ.ಕಟ್ಟಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯನದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಡಾ. ಬಸವರಾಜ ಎಸ್. ಅನಾಮಿ, ಎಸ್.ವಿ.ಕೊಟಗಿ, ಬಸವರಾಜ ಲಿಂಗಶೆಟ್ಟರ, ಮುಂತಾದವರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 