ಜಿಲ್ಲಾ ಪತ್ರಕರ್ತರ ಸಂಘಕ್ಕೆ ಬಸವರಾಜ ಆಯ್ಕೆ, ಸನ್ಮಾನ
Basavaraja elected to District Journalists Association, honored
ಜಿಲ್ಲಾ ಪತ್ರಕರ್ತರ ಸಂಘಕ್ಕೆ ಬಸವರಾಜ ಆಯ್ಕೆ, ಸನ್ಮಾನ
ಹೂವಿನಹಡಗಲಿ 15 : ವಿಜಯನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯ ರಾಗಿ ಎಸ್.ಎಂ.ಬಸವರಾಜ ಅವಿರೋಧ ಅಯ್ಕೆ ಯಾಗಿದ್ದಾರೆ.ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಎಸ್.ಎಂ.ಬಸವರಾಜ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಇದೇ ವೇಳೆ ತಾಲ್ಲೂಕು ಅದ್ಯಕ್ಷ ಎಂ.ಪಿ.ಎಂ.ಶಿವಪ್ರಕಾಶ್, ಉಪಾಧ್ಯಕ್ಷ ಎಲ್.ಅಕ್ಬರ್, ಕಾರ್ಯ ದರ್ಶಿ ಕೆ.ಸೋಮಶೇಖರ್, ಸದಸ್ಯರಾದ ಎಸ್.ಅಶ್ವಥ್ ನಾರಾಯಣ, ಪಿ.ವೀರಣ್ಣ, ಹೆಚ್.ವಿಶ್ವನಾಥ, ಎಂ.ಅಶೋಕ, ಕೆ.ಅಯ್ಯನಗೌಡ, ಕೆ.ಚಂದ್ರ್ಪ, ಹೆಚ್.ಚಂದ್ರ್ಪ ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 