ಗಂಗಾವಳಿ ನದಿಯಲ್ಲಿ ಬ್ಯಾಥಮೆಟ್ರಿ ಸರ್ವೇ ಕಾರ್ಯ
Bathymetry survey work in Gangavali river
ಲೋಕದರ್ಶನ ವರದಿ
ಕಾರವಾರ 20 : ಶಿರೂರು ಬಳಿ ಗಂಗಾವಳಿ ನದಿಯಲ್ಲಿ ಶೇಖರಣೆಗೊಂಡಿರುವ ಮಣ್ಣನ್ನು ತೆರೆವುಗೊಳಿಸುವ ಕುರಿತಂತೆ ಬ್ಯಾಥಮೆಟ್ರಿ ಸರ್ವೇ ಕಾರ್ಯವನ್ನು ಮಂಗಳವಾರ ಕೈಗೊಳ್ಳಲಾಯಿತು. ಬಂದರು ಇಲಾಖೆಯ ಇಂಜಿನಿಯರ್ ರಾಜ್ಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದ ಸಹಾಯಕ ನಿರ್ದೇಶಕ ಪ್ರಶಾಂತ್ ಭಾಗವಹಿಸಿದ್ದರು. ಇನ್ನೂ 3 ರಿಂದ 4 ದಿನಗಳಲ್ಲಿ ಅಗತ್ಯ ಯಂತ್ರೋಪಕರಣಗಳ ನೆರವಿನಿಂದ ನದಿಯಲ್ಲಿನ ಮಣ್ಣು ತೆರವು ಕಾರ್ಯ ಆರಂಭಗೊಳ್ಳಲಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 