ಬ್ಯಾಟರಿ ಎಂಜಿನ್ ಚಾಲಿತ ರೈಲಿನ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
This image is for representation purpose only
ನವದೆಹಲಿ, ಜುಲೈ 08:ಶುದ್ಧ ಇಂಧನವನ್ನು ಅಳವಡಿಸಿಕೊಳ್ಳುವತ್ತ ಮತ್ತೊಂದು ಹೆಜ್ಜೆ ಇಟ್ಟಿರುವ ಭಾರತೀಯ ರೈಲ್ವೆ ನಡೆಸಿದ ಬ್ಯಾಟರಿ ಎಂಜಿನ್ ಚಾಲಿತ ರೈಲಿನ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ.
ರೈಲ್ವೆಯ ಜಬಲ್ಪುರ್ ವಿಭಾಗದಲ್ಲಿ 'ನವದೂತ್' ಹೆಸರಿನ ಎಂಜಿನ್ ನಿರ್ಮಿಸಲಾಗಿದ್ದು, ಇದು ಡ್ಯುಯಲ್ ಮೋಡ್ನಲ್ಲಿ ಕಾರ್ಯನಿರ್ವಹಿಸುತ್ತದೆ.
'ನವದೂತ್' ಪರೀಕ್ಷಾ ಓಟದ ಯಶಸ್ಸಿನ ಬಗ್ಗೆ ತಿಳಿಸಲು ರೈಲ್ವೆ ಸಚಿವ ಪಿಯೂಷ್ ಗೋಯಲ್ ಎಂಜಿನ್ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. "ಈ ಬ್ಯಾಟರಿ ಚಾಲಿತ ರೈಲು ಉಜ್ವಲ ಭವಿಷ್ಯದ ಸಂಕೇತವಾಗಿದೆ, ಇದು ಡೀಸೆಲ್ನೊಂದಿಗೆ ವಿದೇಶಿ ವಿನಿಮಯವನ್ನು ಉಳಿಸುವಲ್ಲಿ ಮತ್ತು ಪರಿಸರವನ್ನು ಕಾಪಾಡುವಲ್ಲಿ ಪ್ರಮುಖ ಹೆಜ್ಜೆಯಾಗಿದೆ" ಎಂದು ಅವರು ಬರೆಕುಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 