ಆರೋಗವಂತರಾಗಿರುವುದು ಸಂತಸದ ಜೀವನಕ್ಕೆ ಮುನ್ನುಡಿ ಬರೆದಂತೆ - ಮೋದಿ
ನವದೆಹಲಿ, ಏ 2,ದೇಶಾದ್ಯಂತ ಭಾರೀ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶದ ಜನತೆ ಆರೋಗ್ಯದ ಕಡೆಗೆ ಹೆಚ್ಚು ಆದ್ಯತೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ಮಾಡಿದ್ದಾರೆ. ಆರೋಗ್ಯವಂತ ಬದುಕು ಸಾಗಿಸಲು ಪ್ರತಿಯೊಬ್ಬರೂ ಆಯುಷ್ ಸಚಿವಾಲಯ ಹೊರಡಿಸಿರುವ ಸೂಚನೆಗಳನ್ನು ಪಾಲಿಸಬೇಕು. ಇದು ಜೀವನದ ಒಂದು ಭಾಗವಾಗುವ ಜತೆಗೆ ಇತರರಿಗೂ ಇಂತಹ ಆರೋಗ್ಯ ಸೂತ್ರಗಳನ್ನು ಹಂಚಿ ಎಂದು ಸಲಹೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಆರೋಗವಂತರಾಗಿರುವುದು ಸಂತಸದ ಜೀವನಕ್ಕೆ ಮುನ್ನುಡಿ ಬರೆದಂತೆ. ಕೋವಿಡ್ 19 ಸೋಂಕು ವ್ಯಾಪಿಸಿರುವ ಇಂತಹ ಸಂದರ್ಭದಲ್ಲಿ ಆಯುಷ್ ಸಚಿವಾಲಯ ರೋಗ ನಿರೋಧಕ ಶಕ್ತಿ ವೃದ್ಧಿಸುವ ಕುರಿತು ನೀಡಿರುವ ಕ್ರಮಗಳನ್ನು ಅಳವಡಿಸಿಕೊಂಡು ತಮ್ಮ ಆರೋಗ್ಯವನ್ನು ತಾವೇ ತಾವೇ ನೋಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 