ಕ್ಯಾಂಪ್ ಪೊಲೀಸ್ ಠಾಣೆಗೆ ಸ್ಯಾನಿಟೈಜರ್ ಸಿಂಪಡಣೆ
ಬೆಳಗಾವಿ ಜು.3: ಕ್ಯಾಂಪ್ ಪೊಲೀಸ್ ಠಾಣೆ ಆರೋಪಿಗೆ ಕೊರೊನಾ ಸೋಂಕು ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ದಂಡು ಮಂಡಳಿ ಸಿಇಓ ಬರ್ಚೇಸ್ವಾ ನೇತೃತ್ವದಲ್ಲಿ ಪೊಲೀಸ್ ಠಾಣೆಯನ್ನು ಸ್ಯಾನಿಟೈಸೇಶನ್ ಕಾರ್ಯ ಭರದಿಂದ ಸಾಗಿದೆ.
ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿದ್ದ ದರೋಡೆಕೋರನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದ ಕ್ಯಾಂಪ್ ಪೊಲೀಸ್ ಠಾಣೆ ಸಿಬ್ಬಂದಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ. ಆರೋಪಿ ಜೊತೆ ಸಂಪರ್ಕ ಹೊಂದಿದ್ದ ಪೊಲೀಸ ಸಿಬ್ಬಂದಿಗಳು ತೀವ್ರ ಆತಂಕಿತರಾಗಿದ್ದಾರೆ. ಇನ್ನು ಸೋಂಕಿನ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ದಂಡು ಮಂಡಳಿ ಸಿಇಓ ಬರ್ಚೇಸ್ವಾ ನೇತೃತ್ವದಲ್ಲಿ ಇಡೀ ಪೊಲೀಸ್ ಠಾಣೆಯನ್ನು ಸ್ಯಾನಿಟೈಸೇಶನ್ ಮಾಡಲಾಗಿದೆ.
ಈ ವೇಳೆ ದಂಡು ಮಂಡಳಿ ಸಿಇಓ ಬರ್ಚೇಸ್ವಾ, ಡಾ.ಆನಿಗೋಳ, ಸಚಿನ್ ಸುತಾರ್, ಕೊಂಡಯ್ಯ ದಾಸ್, ಸಂತೋಷ ಅಗಸಿಮನಿ, ಕುಲದೀಪ್ ಶರ್ಮಾ ಭಾಗಿಯಾಗಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 