ಬಳ್ಳಾರಿ: ಮರಳಲ್ಲಿ ಮೂಡುತಿದೆ ಉಗ್ರ ನರಸಿಂಹ
ಲೋಕದರ್ಶನ ವರದಿ
ಬಳ್ಳಾರಿ 08: ಹಂಪಿ ಉತ್ಸವವು ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ವಿವಿಧ ಕಲೆಗಳ ಸಮಾಗಮವು ನಡೆಯುತ್ತಿದೆ ಎಂದಿನಂತೆ ಈ ಬಾರಿಯು ಮರಳುಕಲಾ ಪ್ರದರ್ಶನವನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದೆ.
ಗ್ರಾಮ ಪಂಚಾಯತಿ ಮುಂಭಾಗದ ಮಾತಂಗ ಪರ್ವತ ಮೈದಾನದಲ್ಲಿ ಸಜ್ಜಾಗುತ್ತಿರುವ ಮರಳುಕಲಾ ಪ್ರದರ್ಶನವು ಈ ಬಾರಿಯ ಮುಖ್ಯ ಆಕರ್ಷಣೆ ಆಗಲಿದೆ. ಒರಿಸ್ಸಾ ಕಲಾವಿದ ನಾರಾಯಣ ಸಾಹು ನೇತೃತ್ವದ ತಂಡವು ಮರಳಲ್ಲಿ ಹಂಪಿ ವಿರುಪಾಕ್ಷ ದೇವಾಲಯದ ಗೋಪುರ, ಉಗ್ರನರಸಿಂಹ, ಆನೆಲಾಯ ಮತ್ತು ಹಂಪಿಯ ಕಲ್ಲಿನ ರಥದ ಜೊತೆಗೆ ವಿಶ್ವದ 7 ಅದ್ಭುತಗಳಲ್ಲಿ ಒಂದಾದ ಆಗ್ರಾದ ತಾಜ್ ಮಹಲ್ ಹಾಗೂ ಇತರ ಸ್ಮಾರಕಗಳನ್ನು ನೈಜತೆಯಿಂದ ಮರಳಲ್ಲಿ ಅರಳಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮರಳು ಕಲಾ ಪ್ರದರ್ಶನವು 2 ದಿನಗಳ ಕಾಲ ಉತ್ಸವದಲ್ಲಿ ಮೆರಗನ್ನು ನೀಡಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 