ಬಳ್ಳಾರಿ: ಮರಳಲ್ಲಿ ಮೂಡುತಿದೆ ಉಗ್ರ ನರಸಿಂಹ
ಲೋಕದರ್ಶನ ವರದಿ
ಬಳ್ಳಾರಿ 08: ಹಂಪಿ ಉತ್ಸವವು ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ವಿವಿಧ ಕಲೆಗಳ ಸಮಾಗಮವು ನಡೆಯುತ್ತಿದೆ ಎಂದಿನಂತೆ ಈ ಬಾರಿಯು ಮರಳುಕಲಾ ಪ್ರದರ್ಶನವನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದೆ.
ಗ್ರಾಮ ಪಂಚಾಯತಿ ಮುಂಭಾಗದ ಮಾತಂಗ ಪರ್ವತ ಮೈದಾನದಲ್ಲಿ ಸಜ್ಜಾಗುತ್ತಿರುವ ಮರಳುಕಲಾ ಪ್ರದರ್ಶನವು ಈ ಬಾರಿಯ ಮುಖ್ಯ ಆಕರ್ಷಣೆ ಆಗಲಿದೆ. ಒರಿಸ್ಸಾ ಕಲಾವಿದ ನಾರಾಯಣ ಸಾಹು ನೇತೃತ್ವದ ತಂಡವು ಮರಳಲ್ಲಿ ಹಂಪಿ ವಿರುಪಾಕ್ಷ ದೇವಾಲಯದ ಗೋಪುರ, ಉಗ್ರನರಸಿಂಹ, ಆನೆಲಾಯ ಮತ್ತು ಹಂಪಿಯ ಕಲ್ಲಿನ ರಥದ ಜೊತೆಗೆ ವಿಶ್ವದ 7 ಅದ್ಭುತಗಳಲ್ಲಿ ಒಂದಾದ ಆಗ್ರಾದ ತಾಜ್ ಮಹಲ್ ಹಾಗೂ ಇತರ ಸ್ಮಾರಕಗಳನ್ನು ನೈಜತೆಯಿಂದ ಮರಳಲ್ಲಿ ಅರಳಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮರಳು ಕಲಾ ಪ್ರದರ್ಶನವು 2 ದಿನಗಳ ಕಾಲ ಉತ್ಸವದಲ್ಲಿ ಮೆರಗನ್ನು ನೀಡಲಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 