ಬಳ್ಳಾರಿ: ಗಮನ ಸೆಳೆದ ಪುಸ್ತಕ ಪ್ರದರ್ಶನ
ಬಳ್ಳಾರಿ 10: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಹಾಗೂ ಜೆಲ್ಲಾಡಳಿತ ಬಳ್ಳಾರಿ ಇವರ ವತಿಯಿಂದ ಮಾತಂಗ ಪರ್ವತ ಮೈದಾನದ ಮುಂಭಾಗದ ವಸ್ತು ಪ್ರದರ್ಶನ ಮೇಳದಲ್ಲಿ ಆಯೋಜಿಸಿದ್ದ ಪುಸ್ತಕ ಮೇಳವನ್ನು ಸಚಿವರಾದ ಸಿ.ಟಿ. ರವಿ ಅವರು ಉದ್ಘಾಟಿಸಿದರು.
ಪ್ರದರ್ಶನದಲ್ಲಿ ರಾಜ್ಯದ ಮುದೋಳ, ಗೊಕಾಕ್, ಹಾವೇರಿ, ಕುಂದಾಪುರ, ಹುಬ್ಬಳ್ಳಿ, ಬೆಂಗಳೂರು ಕಡೆಯಿಂದ ಹಲವಾರು ಭಾಗಗಳ ಪುಸ್ತಕ ಮಳಿಗೆಗಳು ಕಂಡುಬಂದವು.
ಹಾವೇರಿಯ ಗೊಟಗೋಡೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗ ಹಾಗೂ ಗದಗಿನ ಕರ್ನಾಟಕ ರಾಜ್ಯ ಗ್ರ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ ವಿಶ್ವವಿದ್ಯಾಲಗಳು ಭಾಗವಹಿಸಿದ್ದವು. ಅದೇ ರೀತಿ ಕನರ್ಾಟಕ ರಾಜ್ಯದ ಗ್ರಂಥಾಲಯ ಇಲಾಖೆ ಬಳ್ಳಾರಿ ಹಾಗೂ ವಿವಿದ ಪುಸ್ತಕ ಮಳಿಗೆಗಳು ಮೇಳದಲ್ಲಿ ಪ್ರದರ್ಶನಗೊಂಡವು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 