ಬಳ್ಳಾರಿ: ಗಮನ ಸೆಳೆದ ಪುಸ್ತಕ ಪ್ರದರ್ಶನ
ಬಳ್ಳಾರಿ 10: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ಹಾಗೂ ಜೆಲ್ಲಾಡಳಿತ ಬಳ್ಳಾರಿ ಇವರ ವತಿಯಿಂದ ಮಾತಂಗ ಪರ್ವತ ಮೈದಾನದ ಮುಂಭಾಗದ ವಸ್ತು ಪ್ರದರ್ಶನ ಮೇಳದಲ್ಲಿ ಆಯೋಜಿಸಿದ್ದ ಪುಸ್ತಕ ಮೇಳವನ್ನು ಸಚಿವರಾದ ಸಿ.ಟಿ. ರವಿ ಅವರು ಉದ್ಘಾಟಿಸಿದರು.
ಪ್ರದರ್ಶನದಲ್ಲಿ ರಾಜ್ಯದ ಮುದೋಳ, ಗೊಕಾಕ್, ಹಾವೇರಿ, ಕುಂದಾಪುರ, ಹುಬ್ಬಳ್ಳಿ, ಬೆಂಗಳೂರು ಕಡೆಯಿಂದ ಹಲವಾರು ಭಾಗಗಳ ಪುಸ್ತಕ ಮಳಿಗೆಗಳು ಕಂಡುಬಂದವು.
ಹಾವೇರಿಯ ಗೊಟಗೋಡೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗ ಹಾಗೂ ಗದಗಿನ ಕರ್ನಾಟಕ ರಾಜ್ಯ ಗ್ರ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ ವಿಶ್ವವಿದ್ಯಾಲಗಳು ಭಾಗವಹಿಸಿದ್ದವು. ಅದೇ ರೀತಿ ಕನರ್ಾಟಕ ರಾಜ್ಯದ ಗ್ರಂಥಾಲಯ ಇಲಾಖೆ ಬಳ್ಳಾರಿ ಹಾಗೂ ವಿವಿದ ಪುಸ್ತಕ ಮಳಿಗೆಗಳು ಮೇಳದಲ್ಲಿ ಪ್ರದರ್ಶನಗೊಂಡವು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 