ಬಳ್ಳಾರಿ: ಬಳ್ಳಾರಿ ಶಾಖೆಗೆ ಅತ್ಯುತ್ತಮ ಪ್ರಶಸ್ತಿ
ಲೋಕದರ್ಶನ ವರದಿ
ಬಳ್ಳಾರಿ 22: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾದೇಶಿಕ ಮಂಡಳಿಯ 51ನೇ ಸಮ್ಮೇಳನದಲ್ಲಿ ಬಳ್ಳಾರಿ ಶಾಖೆಗೆ ಅತ್ಯುತ್ತಮ ಪ್ರಶಸ್ತಿ ಲಭಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಬಳ್ಳಾರಿ ಶಾಖೆಯ ಪದಾಧಿಕಾರಿಗಳು, 18 ಮತ್ತು 19ರಂದು ಕೊಚ್ಚಿಯಲ್ಲಿ ಲುಲು ಬೋಳಗಟ್ಟಿ ಇಂಟರ್ ನ್ಯಾಷನಲ್ ಕನ್ವೆಕ್ಷನ್ ಸೆಂಟರ್ ನಲ್ಲಿ ನಡೆದ ಈ ಸಮ್ಮೇಳನದಲ್ಲಿ ಬಳ್ಳಾರಿಯಿಂದ 19 ಸದಸ್ಯರು ಪಾಲ್ಗೊಂಡಿದ್ದರು.
ಅತ್ಯುತ್ತಮ ಶಾಖೆ ಪ್ರಶಸ್ತಿಯನ್ನು ವಿದ್ಯಾರ್ಥಿ ವಿಭಾಗವು ಸ್ವೀಕರಿಸಿತು. ಆಡಳಿತ ಮಂಡಳಿಯ ಸದಸ್ಯರಾದ ಸಿಎ.ಮಾಜಿ ಅಧ್ಯಕ್ಷ ಸಿ.ಎರ್ರಿಸ್ವಾಮಿ, ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಸಿಎ.ಸಿದ್ದರಾಮೇಶ್ವರ ಗೌಡ, ಮಾಜಿ ಖಜಾಂಚಿ ಸಿಎ.ಬಾಲಾಜಿ ಬಂಡ್ರಿ, ಸದಸ್ಯ ಸಿಎ.ರಾಜೇಶ್ ಬಾಗ್ರೇಚ, ಅಧ್ಯಕ್ಷರು ಸಿಎ.ಕಿರಣ್ ಕುಮಾರ್ ಜೈನ್, ಉಪಾಧ್ಯಕ್ಷರು ಸಿಎ.ಹೊನ್ನೂರಸ್ವಾಮಿ, ಕಾರ್ಯದರ್ಶಿ ಸಿಎ.ಪ್ರಸನ್ನಕುಮಾರ ಪಾಟೀಲ್ ಹೆಚ್.ಎಸ್.ಖಜಾಂಚಿಯಾದ ಸಿಎ. ವಿನೋದ್ ಕುಮಾರ್.ಬಿ, ಮತ್ತು ದಕ್ಷಿಣ ಭಾರತ ಪ್ರಾಂತೀಯ ಪರಿಷತ್ನ ಸದಸ್ಯ ಸಿಎ.ಪನ್ನರಾಜ್ .ಎಸ್ ಇವರಿಗೆ ಬಳ್ಳಾರಿ ಶಾಖೆಯ ಎಲ್ಲಾ ಸದಸ್ಯರಿಗೆ ಅಭಿನಂದಿಸಲಾಗಿದೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 